Sunday 28 September 2014

ಮಂಗಳನಲ್ಲಿಗೆ ಭಾರತದ ಯಶಸ್ವೀ ಪಯಣ

25-09-2014 ನೇ ಸೋಮವಾರ ಮಂಗಳಯಾನ ನಡೆಸಿ ಯಶಸ್ವಿಯಾದ ಭಾರತದ ಸಾಧನೆಯನ್ನು ಶಿಕ್ಷಕರಾದ ನಾಗೇಶ್ ವಿ. ಯವರು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ಯವರು ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿಯವರು ಉಪಸ್ಥಿತರಿದ್ದರು.

No comments:

Post a Comment

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.