ಸ್ಥಳೀಯ
ಎಸ್. ಎ.
ಟಿ ಪ್ರೌಢ
ಶಾಲೆಯ ಸ್ಕೌಟ್ ಮತ್ತು ಗೈ಼ಡ್
ವಿದ್ಯಾರ್ಥಿಗಳಿಂದ ಮಂಜೇಶ್ವರದ
ಸರಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ
ಅಭಿಯಾನ ಕಾರ್ಯಕ್ರಮವನ್ನು
ನಡೆಸಲಾಯಿತು.
ಈ
ಸಂದರ್ಭದಲ್ಲಿ ಮಂಜೇಶ್ವರ ಬ್ಲಾಕ್
ಪಂಚಾಯತ್ ಅಧ್ಯಕ್ಷರಾದ ಮುಮ್ತಾಝ್
ಶಮೀರಾ, ಮಂಜೇಶ್ವರ
ಗ್ರಾಮ ಪಂಚಾಯತು ಅಧ್ಯಕ್ಷೆ
ಮುಶ್ರತ್ ಜಹಾನ್,
ಮಂಜೇಶ್ವರದ
ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು
, ಗೈಡ್
ಸಂಚಾಲಕಿ ಸುಖನ್ಯಾ .ಕೆ.ಟಿ
ಟೀಚರ್,ಶಿಕ್ಷಕ
ಲಕ್ಷ್ಮಿದಾಸ್ ಪ್ರಭು ಹಾಗೂ ಎಸ್
ಆರ್.ಜಿ
ಸಂಚಾಲಕರಾದ ಕಿರಣ್ ಕುಮಾರ್
ಉಪಸ್ಥಿತರಿದ್ದರು.
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಎಸ.ಎ.ಟಿ ಪ್ರೌಢ ಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಮೆರವೆಣಿಗೆಯ ಮೂಲಕ ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿಯನ್ನು...
-
ಎಸ್ . ಎ . ಟಿ ಶಾಲೆಯಲ್ಲಿ ಓಣಂ ಹಬ್ಬದ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಪುಕ್ಕಳಂವನ್ನು ರಚಿಸಿ ಓಣಂ ಹಬ್ಬದ ಸಂಬ್ರಮವನ್ನು ಆಚರಿಸಲಾಯಿತು . View all Get...
-
hello English ಉದ್ಘಾಟನಾ ಸಮಾರಂಭ ಎಲ್ಲಾ ಅಧ್ಯಾಪಕ ಬಂಧು ಭಗಿನಿಯರಿಗೂ ಸ್ವಾಗತ...🙏🙏🙏
No comments:
Post a Comment