"ವಿಶ್ವ
ಏಡ್ಸ ದಿನಾಚರಣೆ"ಯ
ಅಂಗವಾಗಿ ಜನರಲ್ಲಿ ಜಾಗೃತಿಯನ್ನು
ಮೂಡಿಸಲು ಮಂಜೇಶ್ವರ ಸರಕಾರಿ
ಆಸ್ಪತ್ರೆಯ ಸಹಯೋಗದೊಂದಿಗೆ ಇಂದು
ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ನಮ್ಮ
ಶಾಲಾ ಪ್ರಬಂಧಕರಾದ ಶ್ರೀ ದಿನೇಶ್
ಶೆಣೈಯವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ
ಮುಖ್ಯೋಪಾಧ್ಯಾಯಿನಿಯವರಾದ
ಶ್ರೀಮತಿ ಮನೋರಮಾ ಕಿಣಿ,
ಮಂಜೇಶ್ವರ
ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು
ಹಾಗೂ ಮತ್ತಿತರರು
ಉಪಸ್ಥಿತರಿದ್ದರು.
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಎಸ.ಎ.ಟಿ ಪ್ರೌಢ ಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಮೆರವೆಣಿಗೆಯ ಮೂಲಕ ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿಯನ್ನು...
-
ಎಸ್ . ಎ . ಟಿ ಶಾಲೆಯಲ್ಲಿ ಓಣಂ ಹಬ್ಬದ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಪುಕ್ಕಳಂವನ್ನು ರಚಿಸಿ ಓಣಂ ಹಬ್ಬದ ಸಂಬ್ರಮವನ್ನು ಆಚರಿಸಲಾಯಿತು . View all Get...
-
hello English ಉದ್ಘಾಟನಾ ಸಮಾರಂಭ ಎಲ್ಲಾ ಅಧ್ಯಾಪಕ ಬಂಧು ಭಗಿನಿಯರಿಗೂ ಸ್ವಾಗತ...🙏🙏🙏
No comments:
Post a Comment