Saturday 7 July 2018

ಮಂಜೇಶ್ವರ ಲಿಲ್ಲಿ ಭಾಯಿ ಟೀಚರ್ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಮಂಜೇಶ್ವರ ಎಸ್.ಎ.ಟಿ.ಪ್ರೌಢಶಾಲೆಯಲ್ಲಿ ಸುದೀರ್ಘ ಸೇವೆ ಮಾಡಿ ನಿವೃತ್ತರಾಗಿ ಪ್ರೀ ಪ್ರೈಮರಿ ಶಾಲೆಯನ್ನು ಪುನರುಜ್ಜೀವನ ಮಾಡಿ ಶಾಲೆ ಯ ಅಭಿವೃದ್ಧಿ ಗೆ ಅವಿರತಶ್ರಮ ವಹಿಸಿದ್ದರು. ಗೈಡ್ ದಳದಲ್ಲಿ ಹೆಸರನ್ನು ಗಳಿಸಿದ ಒಂದು ಮಾದರಿ ಶಿಕ್ಷಕಿಯಾಗಿ ತನ್ನನ್ನು ಶಾಲಾ ಮಕ್ಕಳ ಅಭಿವೃದ್ಧಿಗೋಸ್ಕರ ಜೀವನ ವನ್ನು ಮುಡಿಪಾಗಿಟ್ಟವರು. ಅವರು ತಮ್ಮ ಬಂಧು ಬಳಗ ವನ್ನು ಅಗಲಿದ್ದಾರೆ.ಅವರಿಗೆ ಎಸ್.ಎ.ಟಿ.ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ,ಆಡಳಿತ ಮಂಡಳಿ ಮತ್ತು ಶಾಲಾ ಸಿಬ್ಬಂದಿ ವರ್ಗ ಶ್ರದ್ಧಾಂಜಲಿ ಕೊಡಲಾಗಿದೆ.

No comments:

Post a Comment

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.