ಎಸ್.ಎ.ಟಿ.ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ವತಿಯಿಂದ ಬಾಲ ಗಂಗಾಧರ ತಿಲಕ್ ರವರ ಜನ್ಮದಿನ ಆಚರಣೆ ಮಾಡಲಾಯಿತು.ಆ ಪ್ರಯುಕ್ತ ಮಕ್ಕಳಿಗೆ ಬಾಲ ಗಂಗಾಧರ ತಿಲಕರ ದೇಶಪ್ರೇಮದ ಕುರಿತು ಪ್ರಬಂಧ ಬರೆದು ಮಂಡನೆ ಮಾಡುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಅಧ್ಯಾಪಕರಾದ ಮೋಹಿನಿ ಟೀಚರ್, ಗಣೇಶ್ ಪ್ರಸಾದ್ ನಾಯಕ್, ಶಾಂತಾರಾಮ್ ಮುಂತಾದವರು ಉಪಸ್ಥಿತರಿದ್ದರು.
Friday, 27 July 2018
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಎಸ.ಎ.ಟಿ ಪ್ರೌಢ ಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಮೆರವೆಣಿಗೆಯ ಮೂಲಕ ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿಯನ್ನು...
-
ಎಸ್ . ಎ . ಟಿ ಶಾಲೆಯಲ್ಲಿ ಓಣಂ ಹಬ್ಬದ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಪುಕ್ಕಳಂವನ್ನು ರಚಿಸಿ ಓಣಂ ಹಬ್ಬದ ಸಂಬ್ರಮವನ್ನು ಆಚರಿಸಲಾಯಿತು . View all Get...
-
ವಿಶ್ವ ಮಾದಕ ವಸ್ತು ವಿರೋಧಿ ದಿನ SAT ಅನಂತವಿದ್ಯಾ ಸಭಾಂಗಣದಲ್ಲಿ excise ಆಫೀಸರ್ ರಾಮ ಅವರ ನೇತೃತ್ವ ದಲ್ಲಿ ಸೆಮಿನಾರ್ ನಡೆಸಲಾಯಿತು .ಶಾಲಾ ಮುಖ್ಯೋಪಾಧ್ಯಾಯಿ...

No comments:
Post a Comment