ಎಸ್.ಎ.ಟಿ.ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ವತಿಯಿಂದ ಬಾಲ ಗಂಗಾಧರ ತಿಲಕ್ ರವರ ಜನ್ಮದಿನ ಆಚರಣೆ ಮಾಡಲಾಯಿತು.ಆ ಪ್ರಯುಕ್ತ ಮಕ್ಕಳಿಗೆ ಬಾಲ ಗಂಗಾಧರ ತಿಲಕರ ದೇಶಪ್ರೇಮದ ಕುರಿತು ಪ್ರಬಂಧ ಬರೆದು ಮಂಡನೆ ಮಾಡುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಅಧ್ಯಾಪಕರಾದ ಮೋಹಿನಿ ಟೀಚರ್, ಗಣೇಶ್ ಪ್ರಸಾದ್ ನಾಯಕ್, ಶಾಂತಾರಾಮ್ ಮುಂತಾದವರು ಉಪಸ್ಥಿತರಿದ್ದರು.
Friday, 27 July 2018
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ತಾರೀಕು 26-6-2018 ರಂದು SAT ಶಾಲೆಯ ಲ್ಲಿ ಮಾದಕವಸ್ತು ವಿರೋಧಿ ದಿನವನ್ನು ಆಚರಿಸಲಾಯಿತು. ಶಾಲಾ ಅಸ್ಸಂಬ್ಲಿ ಯಲ್ಲಿ ಮಾದಕವಸ್ತುಗಳ ವಿರುದ್ಧ ವಿದ್ಯಾರ್ಥಿ...
No comments:
Post a Comment