ಮಂಜೇಶ್ವರ ಲಿಲ್ಲಿ ಭಾಯಿ ಟೀಚರ್ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಮಂಜೇಶ್ವರ ಎಸ್.ಎ.ಟಿ.ಪ್ರೌಢಶಾಲೆಯಲ್ಲಿ ಸುದೀರ್ಘ ಸೇವೆ ಮಾಡಿ ನಿವೃತ್ತರಾಗಿ ಪ್ರೀ ಪ್ರೈಮರಿ ಶಾಲೆಯನ್ನು ಪುನರುಜ್ಜೀವನ ಮಾಡಿ ಶಾಲೆ ಯ ಅಭಿವೃದ್ಧಿ ಗೆ ಅವಿರತಶ್ರಮ ವಹಿಸಿದ್ದರು. ಗೈಡ್ ದಳದಲ್ಲಿ ಹೆಸರನ್ನು ಗಳಿಸಿದ ಒಂದು ಮಾದರಿ ಶಿಕ್ಷಕಿಯಾಗಿ ತನ್ನನ್ನು ಶಾಲಾ ಮಕ್ಕಳ ಅಭಿವೃದ್ಧಿಗೋಸ್ಕರ ಜೀವನ ವನ್ನು ಮುಡಿಪಾಗಿಟ್ಟವರು. ಅವರು ತಮ್ಮ ಬಂಧು ಬಳಗ ವನ್ನು ಅಗಲಿದ್ದಾರೆ.ಅವರಿಗೆ ಎಸ್.ಎ.ಟಿ.ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ,ಆಡಳಿತ ಮಂಡಳಿ ಮತ್ತು ಶಾಲಾ ಸಿಬ್ಬಂದಿ ವರ್ಗ ಶ್ರದ್ಧಾಂಜಲಿ ಕೊಡಲಾಗಿದೆ.
Saturday, 7 July 2018
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
School Kalolsavam Result (U.P Section) H.S SECTION RESULT
-
To view the Scholarship details which is going to be distributed to the various students on 15-11-2014 at 3.00p.m in the Validictory funct...
No comments:
Post a Comment